1:20 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು