8:14 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು