5:10 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು