9:26 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ…

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು