7:49 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು