5:29 AM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು