9:23 PM Sunday28 - June 2026
ಬ್ರೇಕಿಂಗ್ ನ್ಯೂಸ್
ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ…

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು