11:44 PM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು