9:50 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು