1:27 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು