10:14 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಸಂಘನಿಕೇತನ ಗಣೇಶ ಶೋಭಾಯಾತ್ರೆ ಸಂಪನ್ನ: ಮಹಾಮಾಯ ಕೆರೆಯಲ್ಲಿ ಜನಸ್ತಂಭನ

14/09/2021, 19:59

ಚಿತ್ರ :ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಗರದ ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ 5 ದಿನಗಳ ಪರ್ಯಂತ ಸರಳ ರೀತಿಯಲ್ಲಿ ಆಚರಿಸಲಾದ ಗಣೇಶೋತ್ಸವದ ಗಣೇಶ ಮೂರ್ತಿಯ ವಿಸರ್ಜನೆ ಮಂಗಳವಾರ ನಡೆಯಿತು.

ಪೂಜೆ ಬಳಿಕ ಸಂಘನಿ ಕೇತನದಿಂದ ಹೊರಟ ಮಹಾಮಾಯ ಕೆರೆಯಲ್ಲಿ ಜಲ ಸ್ತಂಭನ ಮಾಡಲಾಯಿತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು