10:56 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಸಂಘನಿಕೇತನ 75ನೇ ಗಣೇಶೋತ್ಸವ: ಲೋಕ ಕಲ್ಯಾಣಾರ್ಥ ಸಹಸ್ರ ಮೋದಕ ಹವನ               

03/09/2022, 11:03

ಚಿತ್ರ : ಮಂಜು ನೀರೇಶ್ವಾಲ್ಯ                   

ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅಥರ್ವಶೀರ್ಷ ಜಪ ಹಾಗೂ ಸಹಸ್ರ ಮೋದಕ ಹವನ ವೇದಮೂರ್ತಿ  ಎಸ್. ಸುಧಾಕರ್ ಭಟ್ ರವರ ಮಾರ್ಗದರ್ಶನದಲ್ಲಿ ನೆರವೇರಿತು . ಸಾಂಸ್ಕ್ರತಿಕ ಕಾರ್ಯಕ್ರಮ ಭವ್ಯ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ನಡೆಯಿತು.


ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಉಪಾಧ್ಯಕ್ಷರಾದ ಜೆ . ಕೆ ರಾವ್ , ಆನಂದ ಪಾಂಗಳ , ಕೆ ಪಿ ಟೈಲಾರ್ , ಅಭಿಷೇಕ್ ಭಂಡಾರಿ , ಜೀವನರಾಜ್ ಶೆಣೈ,  ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಎಸ್. ಆರ್. ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು