11:43 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸಂಘನಿಕೇತನ 75ನೇ ಗಣೇಶೋತ್ಸವ: ಲೋಕ ಕಲ್ಯಾಣಾರ್ಥ ಸಹಸ್ರ ಮೋದಕ ಹವನ               

03/09/2022, 11:03

ಚಿತ್ರ : ಮಂಜು ನೀರೇಶ್ವಾಲ್ಯ                   

ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅಥರ್ವಶೀರ್ಷ ಜಪ ಹಾಗೂ ಸಹಸ್ರ ಮೋದಕ ಹವನ ವೇದಮೂರ್ತಿ  ಎಸ್. ಸುಧಾಕರ್ ಭಟ್ ರವರ ಮಾರ್ಗದರ್ಶನದಲ್ಲಿ ನೆರವೇರಿತು . ಸಾಂಸ್ಕ್ರತಿಕ ಕಾರ್ಯಕ್ರಮ ಭವ್ಯ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ನಡೆಯಿತು.


ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಉಪಾಧ್ಯಕ್ಷರಾದ ಜೆ . ಕೆ ರಾವ್ , ಆನಂದ ಪಾಂಗಳ , ಕೆ ಪಿ ಟೈಲಾರ್ , ಅಭಿಷೇಕ್ ಭಂಡಾರಿ , ಜೀವನರಾಜ್ ಶೆಣೈ,  ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಎಸ್. ಆರ್. ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು