9:16 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಸಂಘನಿಕೇತನ 75ನೇ ಗಣೇಶೋತ್ಸವ: ಲೋಕ ಕಲ್ಯಾಣಾರ್ಥ ಸಹಸ್ರ ಮೋದಕ ಹವನ               

03/09/2022, 11:03

ಚಿತ್ರ : ಮಂಜು ನೀರೇಶ್ವಾಲ್ಯ                   

ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅಥರ್ವಶೀರ್ಷ ಜಪ ಹಾಗೂ ಸಹಸ್ರ ಮೋದಕ ಹವನ ವೇದಮೂರ್ತಿ  ಎಸ್. ಸುಧಾಕರ್ ಭಟ್ ರವರ ಮಾರ್ಗದರ್ಶನದಲ್ಲಿ ನೆರವೇರಿತು . ಸಾಂಸ್ಕ್ರತಿಕ ಕಾರ್ಯಕ್ರಮ ಭವ್ಯ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ನಡೆಯಿತು.


ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಉಪಾಧ್ಯಕ್ಷರಾದ ಜೆ . ಕೆ ರಾವ್ , ಆನಂದ ಪಾಂಗಳ , ಕೆ ಪಿ ಟೈಲಾರ್ , ಅಭಿಷೇಕ್ ಭಂಡಾರಿ , ಜೀವನರಾಜ್ ಶೆಣೈ,  ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಎಸ್. ಆರ್. ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು