8:19 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಂಘನಿಕೇತನ 75ನೇ ಗಣೇಶೋತ್ಸವ: ಲೋಕ ಕಲ್ಯಾಣಾರ್ಥ ಸಹಸ್ರ ಮೋದಕ ಹವನ               

03/09/2022, 11:03

ಚಿತ್ರ : ಮಂಜು ನೀರೇಶ್ವಾಲ್ಯ                   

ಮಂಗಳೂರು(reporterkarnataka.com) : ನಗರದ ಸಂಘನಿಕೇತನದಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಲೋಕ ಕಲ್ಯಾಣಾರ್ಥ ಶ್ರೀನಿವಾಸ ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶ ಅಷ್ಟೋತ್ತರ ಶತನಾಮ , ಅಥರ್ವಶೀರ್ಷ ಜಪ ಹಾಗೂ ಸಹಸ್ರ ಮೋದಕ ಹವನ ವೇದಮೂರ್ತಿ  ಎಸ್. ಸುಧಾಕರ್ ಭಟ್ ರವರ ಮಾರ್ಗದರ್ಶನದಲ್ಲಿ ನೆರವೇರಿತು . ಸಾಂಸ್ಕ್ರತಿಕ ಕಾರ್ಯಕ್ರಮ ಭವ್ಯ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ನಡೆಯಿತು.


ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಉಪಾಧ್ಯಕ್ಷರಾದ ಜೆ . ಕೆ ರಾವ್ , ಆನಂದ ಪಾಂಗಳ , ಕೆ ಪಿ ಟೈಲಾರ್ , ಅಭಿಷೇಕ್ ಭಂಡಾರಿ , ಜೀವನರಾಜ್ ಶೆಣೈ,  ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಎಸ್. ಆರ್. ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು