1:06 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸಂಘನಿಕೇತನ ಬಳಿ ನಿರ್ಮಿಸಲಾದ ನೂತನ ಸಂಘ ಕಾರ್ಯಾಲಯಕ್ಕೆ ಆರೆಸ್ಸೆಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಭೇಟಿ

08/12/2024, 22:39

ಮಂಗಳೂರು(reporterkarnataka.com): ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರು ನಗರದ ಮಣ್ಣಗುಡ್ಡೆಯ ಸಂಘನಿಕೇತನದ ಬಳಿ ನಿರ್ಮಿಸಲಾದ ನೂತನ ಸಂಘ ಕಾರ್ಯಾಲಯಕ್ಕೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಾಲಯದ ಆವರಣದಲ್ಲಿ ಸ್ವರ್ಣಚಂಪಕ ಗಿಡವೊಂದನ್ನು ನೆಟ್ಟರು. ಈ ಸಂದರ್ಭದಲ್ಲಿ ಸಹ ಸರಕಾರ್ಯವಾಹ ಮುಕುಂದ ಸಿ.ಆರ್, ಕ್ಷೇತ್ರೀಯ ಸಂಘಚಾಲಕ ಡಾ. ಪಿ. ವಾಮನ್ ಶೆಣೈ, ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ, ಪ್ರಾಂತ ಸಂಘಚಾಲಕ ಜಿ ಎಸ್ ಉಮಾಪತಿ, ಮಂಗಳೂರು ವಿಭಾಗ ಸಂಘಚಾಲಕ ಡಾ. ನಾರಾಯಣ ಶೆಣೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು