10:16 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಸಂಘಟನೆ ಹೆಸರಲ್ಲಿ ಹಗಲು ದರೋಡೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಕರ್ನಾಟಕ ಜನಜಾಗೃತಿ ವೇದಿಕೆಯ ತಿಲಕ್ ರಾಜ್ ಒತ್ತಾಯ

08/06/2022, 08:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಿಷ್ಠಿತ ಸಂಘಟನೆಗಳ ಹೆಸರಿನಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ ಅಂಗನವಾಡಿ ಶಾಲಾ-ಕಾಲೇಜುಗಳು ನ್ಯಾಯಬೆಲೆ ಅಂಗಡಿಗಳು ಸರಕಾರ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಹಣ ಬೇಡಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಕರ್ನಾಟಕ ಜನಜಾಗೃತಿ ವೇದಿಕೆ ಸಂಸ್ಥಾಪಕ ನಟ ನಿರ್ದೇಶಕ ತಿಲಕ ರಾಜ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಬಡವರನ್ನ ಟಾರ್ಗೆಟ್ ಮಾಡಿಕೊಂಡು ಹಲವಾರು ಯುವಕರನ್ನು ಜೊತೆಗೂಡಿಸಿಕೊಂಡು ಅಮಾಯಕ ಕಾರ್ಯಕರ್ತರು ಸಹಾಯಕರ ಅವರನ್ನೇ ಹಣ ಕೇಳುವುದಾಗಿ ಗಂಭೀರ ಆರೋಪ ರಾಯಚೂರು ಜಿಲ್ಲೆಯಲ್ಲಿ ಕೇಳಿಬರುತ್ತದೆ.ಈ ರೀತಿ
ಭಿಕ್ಷೆ ಬೇಡಿ ತಿನ್ನುವುದನ್ನು ಬಿಡಬೇಕು. ನ್ಯಾಯವಾಗಿ  ದುಡಿದು ತಿನ್ನಬೇಕು. ಅಮಾಯಕರನ್ನು ನಿಂದಿಸಬಾರದು. ನಿಂದಿಸಿದವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದರು.

ಮುಂದಾದರು ಸಂಘಟನೆಯ ಹೆಸರಲ್ಲಿ ಹಗಲು ದರೋಡೆ ಮಾಡುವುದು ಬಿಡಬೇಕು. ಇಲ್ಲವಾದ ಕಠಿಣ ಕ್ರಮ ಕೈಗೊಂಡು ಅಂಥವರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು