2:16 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ 

02/06/2021, 06:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಎ. ವಿ. ಎಂ. ಫೌಂಡೇಶನ್  ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ  ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾಗೂ ಆರ್ ಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜಶೇಖರ್ ನಾಯಕ್ ವಿತರಣೆ ಮಾಡಿದರು.

ಈಗಾಗಲೇ ಮಂಗಳಮುಖಿಯರು ಸೇರಿದಂತೆ ರಾಯಚೂರು ಜಿಲ್ಲೆಯ ಬಡವರ ಕೂಲಿ ಕಾರ್ಮಿಕರು, ಸಂಕಷ್ಟದಲ್ಲಿರುವವರಿಗೆ ಈ ಫೌಂಡೇಶನ್ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೆ ಶ್ರೀದೇವಿ ನಾಯಕ್ ಕ್ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ್ ಪಾಟೀಲ್,  ಶ್ರೀದೇವಿ ನಾಯಕ್ ಹಾಗೂ ಅಭಿಮಾನಿಗಳ ಬಳಗದವರು,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ  ಶ್ರೀದೇವಿ ನಾಯಕ್, ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ಭೀಮಣ್ಣ ಶಾಖೆ ಹಾಗೂ ವಿಶ್ವರಾದ್ಯ ನಾಯಕ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು