1:57 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ 

02/06/2021, 06:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಎ. ವಿ. ಎಂ. ಫೌಂಡೇಶನ್  ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ  ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾಗೂ ಆರ್ ಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜಶೇಖರ್ ನಾಯಕ್ ವಿತರಣೆ ಮಾಡಿದರು.

ಈಗಾಗಲೇ ಮಂಗಳಮುಖಿಯರು ಸೇರಿದಂತೆ ರಾಯಚೂರು ಜಿಲ್ಲೆಯ ಬಡವರ ಕೂಲಿ ಕಾರ್ಮಿಕರು, ಸಂಕಷ್ಟದಲ್ಲಿರುವವರಿಗೆ ಈ ಫೌಂಡೇಶನ್ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೆ ಶ್ರೀದೇವಿ ನಾಯಕ್ ಕ್ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ್ ಪಾಟೀಲ್,  ಶ್ರೀದೇವಿ ನಾಯಕ್ ಹಾಗೂ ಅಭಿಮಾನಿಗಳ ಬಳಗದವರು,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ  ಶ್ರೀದೇವಿ ನಾಯಕ್, ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ಭೀಮಣ್ಣ ಶಾಖೆ ಹಾಗೂ ವಿಶ್ವರಾದ್ಯ ನಾಯಕ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು