3:43 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸರಕಾರದ ಆದೇಶಕ್ಕೆ ಡೋಂಟ್ ಕೇರ್: ಮಾಸ್ಕ್ ಇಲ್ಲದೆ ಆರೋಗ್ಯ ಮೇಳದಲ್ಲಿ ಭಾಗವಹಿಸಿದ ಶಾಸಕರು, ವೈದ್ಯರು, ಅಧಿಕಾರಿಗಳು!!

27/04/2022, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಆರೋಗ್ಯ ಮೇಳದಲ್ಲಿ ಶಾಸಕರು ಹಾಗೂ ಅಧಿಕಾರಿಗಳು ಮಾಸ್ಕ್ ಧರಿಸದೆ ಮುಖ್ಯಮಂತ್ರಿವರ ಆದೇಶವನ್ನು ಧಿಕ್ಕರಿಸಿದ ಘಟನೆ ನಡೆದಿದೆ.

ಶಾಸಕ ರಾಜೇಗೌಡ, ಡಿ.ಎಚ್.ಓ. ಉಮೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಯಾರೂ ಮಾಸ್ಕ್ ಹಾಕಿಲ್ಲ.ತಪಾಸಣೆಗೆ ಬಂದ ವೈದ್ಯರು ಕೂಡ ಮಾಸ್ಕ್ ಇಲ್ಲದೆ ಓಡಾಟ ನಡೆಸಿದರು. ವೈದ್ಯರು, ಶೂಶ್ರುಷಕಿಯರು ಸೇರಿ ಇತರೆ ಆರೋಗ್ಯ ಸಿಬ್ಬಂದಿಗಳಲ್ಲೂ ಮಾಸ್ಕ್ ಇರಲಿಲ್ಲ.


ಸಿಎಂ ಆದೇಶ ಜನಸಾಮಾನ್ಯರಿಗಷ್ಟೆ ಸೀಮಿತವಾಯ್ತಾ….? ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು