4:56 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸರಕಾರದ ಆದೇಶಕ್ಕೆ ಡೋಂಟ್ ಕೇರ್: ಮಾಸ್ಕ್ ಇಲ್ಲದೆ ಆರೋಗ್ಯ ಮೇಳದಲ್ಲಿ ಭಾಗವಹಿಸಿದ ಶಾಸಕರು, ವೈದ್ಯರು, ಅಧಿಕಾರಿಗಳು!!

27/04/2022, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಆರೋಗ್ಯ ಮೇಳದಲ್ಲಿ ಶಾಸಕರು ಹಾಗೂ ಅಧಿಕಾರಿಗಳು ಮಾಸ್ಕ್ ಧರಿಸದೆ ಮುಖ್ಯಮಂತ್ರಿವರ ಆದೇಶವನ್ನು ಧಿಕ್ಕರಿಸಿದ ಘಟನೆ ನಡೆದಿದೆ.

ಶಾಸಕ ರಾಜೇಗೌಡ, ಡಿ.ಎಚ್.ಓ. ಉಮೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಯಾರೂ ಮಾಸ್ಕ್ ಹಾಕಿಲ್ಲ.ತಪಾಸಣೆಗೆ ಬಂದ ವೈದ್ಯರು ಕೂಡ ಮಾಸ್ಕ್ ಇಲ್ಲದೆ ಓಡಾಟ ನಡೆಸಿದರು. ವೈದ್ಯರು, ಶೂಶ್ರುಷಕಿಯರು ಸೇರಿ ಇತರೆ ಆರೋಗ್ಯ ಸಿಬ್ಬಂದಿಗಳಲ್ಲೂ ಮಾಸ್ಕ್ ಇರಲಿಲ್ಲ.


ಸಿಎಂ ಆದೇಶ ಜನಸಾಮಾನ್ಯರಿಗಷ್ಟೆ ಸೀಮಿತವಾಯ್ತಾ….? ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು