2:31 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸರಕಾರದ ಆದೇಶಕ್ಕೆ ಡೋಂಟ್ ಕೇರ್: ಮಾಸ್ಕ್ ಇಲ್ಲದೆ ಆರೋಗ್ಯ ಮೇಳದಲ್ಲಿ ಭಾಗವಹಿಸಿದ ಶಾಸಕರು, ವೈದ್ಯರು, ಅಧಿಕಾರಿಗಳು!!

27/04/2022, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಆರೋಗ್ಯ ಮೇಳದಲ್ಲಿ ಶಾಸಕರು ಹಾಗೂ ಅಧಿಕಾರಿಗಳು ಮಾಸ್ಕ್ ಧರಿಸದೆ ಮುಖ್ಯಮಂತ್ರಿವರ ಆದೇಶವನ್ನು ಧಿಕ್ಕರಿಸಿದ ಘಟನೆ ನಡೆದಿದೆ.

ಶಾಸಕ ರಾಜೇಗೌಡ, ಡಿ.ಎಚ್.ಓ. ಉಮೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಯಾರೂ ಮಾಸ್ಕ್ ಹಾಕಿಲ್ಲ.ತಪಾಸಣೆಗೆ ಬಂದ ವೈದ್ಯರು ಕೂಡ ಮಾಸ್ಕ್ ಇಲ್ಲದೆ ಓಡಾಟ ನಡೆಸಿದರು. ವೈದ್ಯರು, ಶೂಶ್ರುಷಕಿಯರು ಸೇರಿ ಇತರೆ ಆರೋಗ್ಯ ಸಿಬ್ಬಂದಿಗಳಲ್ಲೂ ಮಾಸ್ಕ್ ಇರಲಿಲ್ಲ.


ಸಿಎಂ ಆದೇಶ ಜನಸಾಮಾನ್ಯರಿಗಷ್ಟೆ ಸೀಮಿತವಾಯ್ತಾ….? ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು