5:13 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಸರಕಾರದ ಆದೇಶಕ್ಕೆ ಡೋಂಟ್ ಕೇರ್: ಮಾಸ್ಕ್ ಇಲ್ಲದೆ ಆರೋಗ್ಯ ಮೇಳದಲ್ಲಿ ಭಾಗವಹಿಸಿದ ಶಾಸಕರು, ವೈದ್ಯರು, ಅಧಿಕಾರಿಗಳು!!

27/04/2022, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಆರೋಗ್ಯ ಮೇಳದಲ್ಲಿ ಶಾಸಕರು ಹಾಗೂ ಅಧಿಕಾರಿಗಳು ಮಾಸ್ಕ್ ಧರಿಸದೆ ಮುಖ್ಯಮಂತ್ರಿವರ ಆದೇಶವನ್ನು ಧಿಕ್ಕರಿಸಿದ ಘಟನೆ ನಡೆದಿದೆ.

ಶಾಸಕ ರಾಜೇಗೌಡ, ಡಿ.ಎಚ್.ಓ. ಉಮೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಯಾರೂ ಮಾಸ್ಕ್ ಹಾಕಿಲ್ಲ.ತಪಾಸಣೆಗೆ ಬಂದ ವೈದ್ಯರು ಕೂಡ ಮಾಸ್ಕ್ ಇಲ್ಲದೆ ಓಡಾಟ ನಡೆಸಿದರು. ವೈದ್ಯರು, ಶೂಶ್ರುಷಕಿಯರು ಸೇರಿ ಇತರೆ ಆರೋಗ್ಯ ಸಿಬ್ಬಂದಿಗಳಲ್ಲೂ ಮಾಸ್ಕ್ ಇರಲಿಲ್ಲ.


ಸಿಎಂ ಆದೇಶ ಜನಸಾಮಾನ್ಯರಿಗಷ್ಟೆ ಸೀಮಿತವಾಯ್ತಾ….? ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು