9:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸರಕಾರದ ಆದೇಶಗಳಿಗೇ  ಕಿಮ್ಮತ್ತು ನೀಡದ ಈಚನಾಳ ಗ್ರಾಮ ಪಂಚಾಯಿತಿ ಪಿಡಿಒ…!!! 

18/05/2021, 15:25

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ದಿನದಿಂದ ದಿನಕ್ಕೆ ಕೊರೋನಾ  ಸೋಂಕಿತರ ಸಂಖ್ಯೆ ಗ್ರಾಮಿಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಗ್ರಾಮಿಣ ಭಾಗದ ಜನರಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ಕುರಿತು ಸರ್ಕಾರ ಗ್ರಾಮ ಪಂಚಾಯತ್ ಇಲಾಖೆ ಗಳಿಗೇ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಆದೇಶ ಹೊರಡಿಸಿದೆ ನಿಜ…..!!! ಆದರೆ ಆ ಆದೇಶ ಪ್ರತಿಗಳಿ ಗೇ  ಬೆಲೆ ಯೇ ಇಲ್ಲವೆಂಬಂತೆ ಕಸದ ಬುಟ್ಟಿ ಸೇರುತ್ತಿವಿಯಾ??? ಎಂಬ ಅಭಿಪ್ರಾಯ ಸಾರ್ವಜನಿಕ ವಲಯಗಳಲ್ಲಿ ದಟ್ಟವಾಗಿ ಹಬ್ಬುತ್ತೀವೆ. ಏಕೆಂದರೆ ಪ್ರಸ್ತುತ ಈಚನಾಳ ಗ್ರಾಮ ಪಂಚಾಯತ್ ಪಿಡಿಒ ಸರ್ಕಾರ ದ ಆದೇಶ ಗಳನ್ನ ಉಲ್ಲಂಘಿಸುವ ಮೂಲಕ ಬೆಜವ್ದಾರಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. 

ಕೊವಿಡ್ – 19 ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಒಂದೇ ಒಂದು ಜಾಗೃತಿ ಅಭಿಯಾನ ಮಾಡಿಲ್ಲ, ಗ್ರಾಮ ಗಳಲ್ಲಿ ಸ್ಯಾನಿಟೈಜರ್ ಕೂಡ ಮಾಡಿಸುತ್ತಿಲ್ಲ, ಅಲ್ಲದೇ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಕೂಡ ಪಿಡಿಒ ಹಾಜರಾಗುತ್ತಿಲ್ಲ. ಅದಲ್ಲದೇ ಗ್ರಾಮಿಣ ಭಾಗದ ಜನರಿಗೆ ಆಸರೆ ಯಾದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಕೂಡ ಅಸಹಕಾರ ತೋರಿಸುತ್ತಿದ್ದಾರೆ. ಸರ್ಕಾರ ನರೇಗಾ ಯೋಜನೆಯಡಿ ಕೆಲಸದ ಬೇಡಿಕೆ ಅರ್ಜಿ ಸಲ್ಲಿಸಲು ಆದೇಶ ನೀಡಿದರೂ ಕೂಡ ಅರ್ಜಿ ಸ್ವಿಕರಿಸುತ್ತಿಲ್ಲ, ಒಟ್ಟಾರೆ ಸರ್ಕಾರ ದ ಆದೇಶ ಕ್ಕೂ ನನಗೇ ಸಂಬಂಧವಿಲ್ಲದಂತೆ ಕಾರ್ಮಿಕರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ಪಿಡಿಒ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ನರೇಗಾ ಯೋಜನೆಯಡಿ ಕೆಲಸ ದ ಬೇಡಿಕೆ ಸ್ವಿಕರಿಸುವಂತೆ ಸರ್ಕಾರ ದ ಆದೇಶ ಹೊರಡಿಸಿದರೂ ಕೂಡ ಪಿಡಿಒ ಅರ್ಜಿ ಸ್ವಿಕರಿಸುತ್ತಿಲ್ಲ,ಈ ಬಗ್ಗೆ ಸಹಾಯಕ ನಿರ್ದೇಶಕ ರ ಗಮನಕ್ಕೆ ತಂದರೂ ಕೂಡ ಪಿಡಿಒ ಅರ್ಜಿ ಸ್ವಿಕರಿಸಲಿಲ್ಲ, ತದನಂತರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಾಟ್ಸಪ್ ಮೂಲಕ ಸಮಸ್ಯೆ ಹೇಳಿಕೊಂಡಾಗ ಸಮಸ್ಯೆ ಗೇ  ಸ್ಪಂದಿಸಿದ ಇಓ  ಅಧಿಕಾರಿಗಳು, ಪಿಡಿಒ ಗೇ ಅರ್ಜಿ ಸ್ವಿಕರಿಸುವಂತೆ ಹೇಳಿದಾಗ ಮಾತ್ರ, ಪಿಡಿಒ ಅರ್ಜಿ ಸ್ವಿಕರಿಸಿದರೂ ಕೂಡ ಸ್ವಿಕೃತಿ ನೀಡದೇ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. 

ಶರಣ ಬಸವ, ಈಚನಾಳ ಕರುನಾಡ ವಿಜಯ ಸೇನೆ ತಾಲೂಕು ವಕ್ತಾರ

ಇತ್ತೀಚಿನ ಸುದ್ದಿ

ಜಾಹೀರಾತು