4:55 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ

03/06/2021, 14:00

ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರ ವಾಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 30ರಂದು ರಾತ್ರಿ 8 ಗಂಟೆಗೆ ಸರಿಪಲ್ಲದ ವೀಣಾ ಎಂಬವರ ಮನೆಗೆ ನುಗ್ಗಿ ತಲವಾರ ಝಳಪಿಸಿ, ಅವಾಚ್ಯ ಶಬ್ದಗಳಿಂದ ಬೈದು ದಾಂಧಲೆ ಎಬ್ಬಿಸಿದ್ದರು ಎಂದು ದೂರು ನೀಡಲಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು