4:32 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ

03/06/2021, 14:00

ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರ ವಾಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 30ರಂದು ರಾತ್ರಿ 8 ಗಂಟೆಗೆ ಸರಿಪಲ್ಲದ ವೀಣಾ ಎಂಬವರ ಮನೆಗೆ ನುಗ್ಗಿ ತಲವಾರ ಝಳಪಿಸಿ, ಅವಾಚ್ಯ ಶಬ್ದಗಳಿಂದ ಬೈದು ದಾಂಧಲೆ ಎಬ್ಬಿಸಿದ್ದರು ಎಂದು ದೂರು ನೀಡಲಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು