9:33 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ದಾಸ್ತಾನು: ವೈದ್ಯಾಧಿಕಾರಿಗೆ ಜಿಲ್ಲಾ ನ್ಯಾಯಾಧೀಶರ ತರಾಟೆ

30/11/2022, 19:43

ಮಂಡ್ಯ(reporter Karnataka.com):

ಜಿಲ್ಲೆಯ ಕೆ. ಆರ್. ಪೇಟೆ ತಾಲೂಕು ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾ ನ್ಯಾಯದೀಶರಾದ ನಳಿನ ಕುಮಾರಿ ಅವರು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಹೆರಿಗೆ, ಶಸ್ತ್ರ ಚಿಕಿತ್ಸೆ,ಆಸ್ಪತ್ರೆ ದಾಖಲಾತಿ ವಿಭಾಗ ಸ್ಥಳ ಪರಿಶೀಲನೆ ನಡೆಸಿದರು.

ತುರ್ತು ವಿಭಾಗ ಘಟಕದಲ್ಲಿ ಸ್ವಚ್ಛತೆ ಇಲ್ಲದನ್ನು ಕಂಡು ಸ್ವಚ್ಛತೆಗೆ ಸೂಚನೆ ನೀಡಿ, ಔಷಧಿ ಸಂಗ್ರಹಣ ಕೊಠಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವಧಿಗೆ ಮೀರಿದ ಔಷಧಿಗಳನ್ನ ಕೆಲ ತಿಂಗಳು ಕಳೆದರೂ ಕೂಡ ನಾಶಪಡಿಸದೆ ಸಂಗ್ರಹಣ ಕೊಠಡಿಯಲ್ಲಿ ಇರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ಈ ಸಂದರ್ಭದಲ್ಲಿ ನ್ಯಾಯದೀಶರಾದ ಓಂಕಾರ ಮೂರ್ತಿ, ಸಮೀರ್ ಪಿ. ನಂದ್ಯಾಲ ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಶಿವಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ ಮಧುಸೂದನ್ ಉಪಸ್ಥಿತರಿದ್ದರು,

ಇತ್ತೀಚಿನ ಸುದ್ದಿ

ಜಾಹೀರಾತು