2:37 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ದಾಸ್ತಾನು: ವೈದ್ಯಾಧಿಕಾರಿಗೆ ಜಿಲ್ಲಾ ನ್ಯಾಯಾಧೀಶರ ತರಾಟೆ

30/11/2022, 19:43

ಮಂಡ್ಯ(reporter Karnataka.com):

ಜಿಲ್ಲೆಯ ಕೆ. ಆರ್. ಪೇಟೆ ತಾಲೂಕು ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾ ನ್ಯಾಯದೀಶರಾದ ನಳಿನ ಕುಮಾರಿ ಅವರು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಹೆರಿಗೆ, ಶಸ್ತ್ರ ಚಿಕಿತ್ಸೆ,ಆಸ್ಪತ್ರೆ ದಾಖಲಾತಿ ವಿಭಾಗ ಸ್ಥಳ ಪರಿಶೀಲನೆ ನಡೆಸಿದರು.

ತುರ್ತು ವಿಭಾಗ ಘಟಕದಲ್ಲಿ ಸ್ವಚ್ಛತೆ ಇಲ್ಲದನ್ನು ಕಂಡು ಸ್ವಚ್ಛತೆಗೆ ಸೂಚನೆ ನೀಡಿ, ಔಷಧಿ ಸಂಗ್ರಹಣ ಕೊಠಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವಧಿಗೆ ಮೀರಿದ ಔಷಧಿಗಳನ್ನ ಕೆಲ ತಿಂಗಳು ಕಳೆದರೂ ಕೂಡ ನಾಶಪಡಿಸದೆ ಸಂಗ್ರಹಣ ಕೊಠಡಿಯಲ್ಲಿ ಇರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ಈ ಸಂದರ್ಭದಲ್ಲಿ ನ್ಯಾಯದೀಶರಾದ ಓಂಕಾರ ಮೂರ್ತಿ, ಸಮೀರ್ ಪಿ. ನಂದ್ಯಾಲ ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಶಿವಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ ಮಧುಸೂದನ್ ಉಪಸ್ಥಿತರಿದ್ದರು,

ಇತ್ತೀಚಿನ ಸುದ್ದಿ

ಜಾಹೀರಾತು