5:47 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು : ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ

17/06/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ಸರ್ಕಾರ ಉಚಿತ ಬಸ್ ನಲ್ಲಿ ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದರು.
ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್ ಸಂಜೆ 3.30ಗೆ ಕೆಲವೇ ಒಂದು ಬಸ್ ಗಳು ಇರುವುದರಿಂದ ಬಸ್ ಭರ್ತಿಯಾಗಿರುವ ಬರುತ್ತಿವೆ. ಇದರಿಂದ ಬೆಳಿಗ್ಗೆಯಿಂದಲೇ ವಿವಿಧ ಊರುಗಳಿಂದ ಬಂದ ಮಹಿಳೆಯರು ಬಸ್ ಕಾದು ಸುಸ್ತಾಗುತ್ತಿದ್ದಾರೆ. ಬಸ್ ಕಾಯುತ್ತೇವೆ ಇಲ್ಲವಾದರೆ ಬಸ್ ನಿಲ್ದಾಣದಲ್ಲೇ ಮಲಗುತ್ತೇವೆ. ಸರ್ಕಾರ ಹೊರನಾಡಿಗೆ ಹೆಚ್ಚು ಬಸ್ ಗಳನ್ನು ಬಿಟ್ಟು ಮಹಿಳೆಯರಿಗೆ ದೇವಸ್ಥಾನಕ್ಕೆ ತೆರಳಲು ಸಹಕರಿಸಬೇಕು ಎಂದು ಬೇಲೂರಿನ ಮಹಿಳೆ ಶಕುಂತಲಾ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರಾಜ್ಯದ ಒಳಗಡೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿರುವುದು ಸಂತಸ ತಂದಿದೆ.ಆದರೆ ಬಸ್ ಗಳ ಕೊರತೆಯಿಂದ ನಿರೀಕ್ಷಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಬಸ್ ಪ್ರಯಾಣಿಕರಿಂದ ಭರ್ತಿಯಾಗಿ ಬರುವುದರಿಂದ ಬಸ್ ಹತ್ತಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು