7:03 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ಜಮೀನು ಕುರಿತು ಮರುಸರ್ವೆ ಮಾಡಿ ತನಿಖೆ ನಡೆಸಿ, ನಿಮ್ಮದೇ ಸರಕಾರವಿದೆ: ಶಾಸಕ ಡಾ.ಭರತ್ ಶೆಟ್ಟಿ ಸವಾಲು

29/12/2023, 16:02

ಕಾವೂರು(reporterkarnataka.com): ಜನತಾ ಕಾಲನಿಯ ಸರಕಾರಿ ಶಾಲೆಯ ಮೈದಾನದಲ್ಲಿ ಖಾಸಗೀ ಜಮೀನು ಎಂದು ಮನೆ ನಿರ್ಮಾಣ,ಮಾರಾಟಕ್ಕಿಳಿದರುವ ಕುರಿತಂತೆ ಮೊಯಿದಿನ್ ಬಾವಾ ಅವರೇ, ನನ್ನ ಮೇಲೆ ಗೂಬೆ ಕೂರಿಸುವ ಮೊದಲು ನೀವು ಎಷ್ಟು ಸಲ ಬೇಕಾದರೂ ಸರ್ವೆ ನಡೆಸಿ ,ತನಿಖೆ ನಡೆಸಿ,ಸತ್ಯ ಹೊರಗೆ ತನ್ನಿ,ನೀವು ಹೇಳುವಂತೆ ಕೇಳುವ ಕಾಂಗ್ರೆಸ್ ಸರಕಾರ
ವಿದೆ.ಈ ಹಿಂದೆ ಸರಕಾರಿ ಶಾಲೆಯ ಮಕ್ಕಳು ಆಟವಾಡುತ್ತಿರುವ ಮೈದಾನ ದ ಸತ್ಯ ವಿಚಾರಗಳು ಬಹಿರಂಗವಾಗಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.
ಖಾಸಗೀಯವರು ಮಾರಾಟಕ್ಕೆ ಯತ್ನಿಸಿದಾಗ ಶಿಕ್ಷಣ ಇಲಾಖೆ ಮೌನವಹಿಸಿದ್ದು ಯಾಕೆ? ಬೇರೆಡೆ ಮಂಜೂರಾದ ಭೂಮಿ ಏನಾಯಿತು?. ಯಾವ ಉದ್ದೇಶಕ್ಕೆ ಬಳಕೆಯಾಗಿದೆ ಇದೆಲ್ಲಕ್ಕೂ ಉತ್ತರ ಸಿಗಲಿ. ಸೂಕ್ತ ತನಿಖೆ ಮಾಡಿಸಿ, ಅದು ಬಿಟ್ಟು ನೀವು ಯಾವುದೇ ಪುರಾವೆ ಇಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಮಾತನಾಡುವುದನ್ನು ನಿಲ್ಲಿಸಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು