5:41 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ 

03/07/2022, 22:35

ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com):ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾಲೇಜಿನ ಪ್ರಾಂಶುಪಾಲ ಡಾ.ಸುಪ್ರಿಯಾನ್ ಮೊಂತೆರೋ ಮಾತನಾಡಿ, ಕಾಲೇಜಿಗೆ ಅನೇಕ ಕೊಡುಗೆ ಸತೀಶ್ ಪಿ. ನೀಡಿದ್ದಾರೆ. ಶಾಲಾ ಕಟ್ಟಡ ರಿಪೇರಿ ಕಾರ್ಯಕ್ರಮದಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶಿಕ್ಷಕಿ ಪ್ಲೇವಿ  ಮಾತನಾಡಿ, ಅವರು ಎಲ್ಲರಿಗೂ ಪ್ರಿಯವಾಗಿರುವ ಉತ್ತಮ ಶಿಕ್ಷಕ, ಜೀವನದ ಎಲ್ಲಾ ವಿಭಾಗಗಳಲ್ಲಿಯು ಸಕ್ಸಸ್ ಪಡೆದಿದ್ದಾರೆ ಎಂದು ನುಡಿದರು.

ಸತೀಶ್ ಪಿ. ಮಾತನಾಡಿ, ಬಡತನದಲ್ಲೇ ಬೆಳೆದರೂ ತಂದೆ  ತಾಯಿ ಶಿಕ್ಷಣಕ್ಕೆ ಯಾವತ್ತು ಅಡ್ಡಿಪಡಿಸಲಿಲ್ಲ. ನಾನು  ಶಿಕ್ಷಕ ನಾಗುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಕಲಿಬೇಕೆಂಬ ಛಲ ಇದ್ದರೆ ಬಡತನ ಅಡ್ಡಿಯಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ಸತೀಶ್ ಪಿ. ದಂಪತಿಯನ್ನು ಸನ್ಮಾನಿಸಲಾಯಿತು.


ಉಪನ್ಯಾಸಕರುಗಳಾದ ಫಿಲೋಮಿನಾ ಲೋಬೊ, ಡಾ. ಶಿವಪ್ರಕಾಶ್, ಅಸುಂಡಿ, ದಿವಾಕರ್ ಶೆಟ್ಟಿ, ಚಂದ್ರಕಲಾ, ಆಶಾ, ಪ್ರಸನ್ನ, ಪ್ರಕಾಶ್ ಹಾಗೂ ಪುತ್ರ  ನಾಗಭೂಷಣ್ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಬೀಳ್ಕೊಡುಗೆ ಸಮಾರಂಭದಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು