4:28 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

02/12/2021, 19:21

ಧರ್ಮಸ್ಥಳ (reporterkarnataka.com):

ಶ್ರೀ ಕ್ಷೇತ್ರ ಧರ್ಮಸ್ಥಳ  ದಕ್ಷಿಣ ಭಾರತದ ಪ್ರಸಿದ್ದವಾದ  ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

ಧರ್ಮಸ್ಥಳದಲ್ಲಿ ಸಮಾವೇಶ ಗೊಂಡ  ಸರ್ವಧರ್ಮ ಸಮ್ಮೇಳನದ  89ನೇ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ ಎಂದು ರಾಜ್ಯಪಾಲರು ನುಡಿದರು.

ಬೆಂಗಳೂರಿನ ಎಸ್- ವ್ಯಾಸ ಯುನಿವರ್ಸಿಟಿಯ ನಿವೃತ ಕುಲಪತಿ ಪ್ರೊ. ರಾಮಚಂದ್ರ ಜಿ.ಭಟ್ ಅಧ್ಯಕ್ಷತೆ ವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ.ಸಾರ್ಫಾಜ್ ಚಂದ್ರಗುತ್ತಿ, ಡಾ.ಎಂ.ಎಸ್  ಪದ್ಮ, ಫಾ. ವೀರೇಶ್ ಮೊರಸ್ ಸೇರಿದಂತೆ  ವಿವಿಧ ಧರ್ಮಗಳ ಪ್ರತಿನಿಧಿಗಳು, ವಿಧ್ವಾಂಸರು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು