12:36 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

02/12/2021, 19:21

ಧರ್ಮಸ್ಥಳ (reporterkarnataka.com):

ಶ್ರೀ ಕ್ಷೇತ್ರ ಧರ್ಮಸ್ಥಳ  ದಕ್ಷಿಣ ಭಾರತದ ಪ್ರಸಿದ್ದವಾದ  ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

ಧರ್ಮಸ್ಥಳದಲ್ಲಿ ಸಮಾವೇಶ ಗೊಂಡ  ಸರ್ವಧರ್ಮ ಸಮ್ಮೇಳನದ  89ನೇ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ ಎಂದು ರಾಜ್ಯಪಾಲರು ನುಡಿದರು.

ಬೆಂಗಳೂರಿನ ಎಸ್- ವ್ಯಾಸ ಯುನಿವರ್ಸಿಟಿಯ ನಿವೃತ ಕುಲಪತಿ ಪ್ರೊ. ರಾಮಚಂದ್ರ ಜಿ.ಭಟ್ ಅಧ್ಯಕ್ಷತೆ ವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ.ಸಾರ್ಫಾಜ್ ಚಂದ್ರಗುತ್ತಿ, ಡಾ.ಎಂ.ಎಸ್  ಪದ್ಮ, ಫಾ. ವೀರೇಶ್ ಮೊರಸ್ ಸೇರಿದಂತೆ  ವಿವಿಧ ಧರ್ಮಗಳ ಪ್ರತಿನಿಧಿಗಳು, ವಿಧ್ವಾಂಸರು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು