9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

02/12/2021, 19:21

ಧರ್ಮಸ್ಥಳ (reporterkarnataka.com):

ಶ್ರೀ ಕ್ಷೇತ್ರ ಧರ್ಮಸ್ಥಳ  ದಕ್ಷಿಣ ಭಾರತದ ಪ್ರಸಿದ್ದವಾದ  ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

ಧರ್ಮಸ್ಥಳದಲ್ಲಿ ಸಮಾವೇಶ ಗೊಂಡ  ಸರ್ವಧರ್ಮ ಸಮ್ಮೇಳನದ  89ನೇ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವುದು ಮತ್ತು ಭಗವಂತನ ಸಾನಿಧ್ಯದಲ್ಲಿರುವುದು ಬಹಳಷ್ಟು ಸಂತಸವಾಗುತ್ತಿದೆ ಎಂದು ರಾಜ್ಯಪಾಲರು ನುಡಿದರು.

ಬೆಂಗಳೂರಿನ ಎಸ್- ವ್ಯಾಸ ಯುನಿವರ್ಸಿಟಿಯ ನಿವೃತ ಕುಲಪತಿ ಪ್ರೊ. ರಾಮಚಂದ್ರ ಜಿ.ಭಟ್ ಅಧ್ಯಕ್ಷತೆ ವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ.ಸಾರ್ಫಾಜ್ ಚಂದ್ರಗುತ್ತಿ, ಡಾ.ಎಂ.ಎಸ್  ಪದ್ಮ, ಫಾ. ವೀರೇಶ್ ಮೊರಸ್ ಸೇರಿದಂತೆ  ವಿವಿಧ ಧರ್ಮಗಳ ಪ್ರತಿನಿಧಿಗಳು, ವಿಧ್ವಾಂಸರು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು