5:00 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಸಾರ್ವಜನಿಕ ದೀಪಾವಳಿ‌ ಉತ್ಸವ: ಬೆಳಕಿನ ಮರಕ್ಕೆ ಸಾಮೂಹಿಕವಾಗಿ ಹಣತೆ ಹಚ್ಚಿದ ಮಾತೆಯರು

04/11/2024, 18:43

ಬಂಟ್ವಾಳ(reporterkarnataka.com): ಸೀತಾರಾಮ ನಗರದ ಅಶ್ವಥಡಿ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಮಾತೆಯರು ಬೆಳಕಿನ ಮರಕ್ಕೆ ಸಾಮೂಹಿಕವಾಗಿ ನೂರಾರು ಹಣತೆಗಳನ್ನು ಹಚ್ಚುವ ಮೂಲಕ ದೀಪಾವಳಿ ಉತ್ಸವ ಆಚರಿಸಲಾಯಿತು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಮಧುರಾ ಕಲ್ಲಡ್ಕ ದೀಪಾವಳಿ‌ ಉತ್ಸವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ರಾಜ್ಯವಾಳಿದ ನೆನಪಿನ ಸಂಭ್ರಮದ ಆಚರಣೆಯಾಗಿದೆ. ಬೆಳಕಿನ ಹಬ್ಬ ಮನಸ್ಸಿನ ಕತ್ತಲೆಯನ್ನು‌ ಓಡಿಸಿ ಸುಜ್ಞಾನ ಬೆಳಕು ನೀಡಲಿ.ಸಮಾಜದಲ್ಲಿ‌ ಸಾಮರಸ್ಯ ಜಾಗೃತಗೊಳ್ಳಲಿ ಎಂದು ದೀಪಾವಳಿ ಹಬ್ಬದ ಮಹತ್ವವನ್ನು ತಿಳಿಸಿದರು.
ಅಶೋಕ್ ಕುಮಾರ್ ಬರಿಮಾರು ಪೊಳಲಿ ಶೀನಪ್ಪ ಹೆಗಡೆ ವಿರಚಿತ ತುಳುವಾಲ ಬಲಿಯೇಂದ್ರ ತುಳುಪಾಡ್ದನ ವಾಚನ ಮಾಡಿದರು.
ಅಭಾಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ ತುಳುನಾಡಿನ ಹಬ್ಬಗಳ ಬಗ್ಗೆ ತಿಳಿಸಿದರು. ಮಾಜಿ ಗ್ರಾಮ ಪಂಚಾಯತ್ ಸದಸ್ಯ ವಂದಿಸಿದರು. ನಾರಾಯಣ ಎಂ.ಪಿ.,ರಾಘವ ಏಣಾಜೆ,ಭಾರತಿ ಪೆರಾಜೆ,ಗಿರಿಜಾ ಅಶ್ವತ್ಥಡಿ, ಶಶಿಕಲಾ ಮಾಧವ,ವಿಟ್ಲ ಮೈತ್ರೇಯಿ ಗುರುಕುಲದ ಜಯಂತಿ ಮಾತಾಜಿ,ಭುಜಂಗ ಮಾಣಿ,ಹೊನ್ನಪ್ಪ ಸಾಲ್ಯಾನ್,ಸದಾಶಿವ‌ ಆಚಾರ್ ಮದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು