1:41 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಸಾರ್ವಜನಿಕ ದೀಪಾವಳಿ‌ ಉತ್ಸವ: ಬೆಳಕಿನ ಮರಕ್ಕೆ ಸಾಮೂಹಿಕವಾಗಿ ಹಣತೆ ಹಚ್ಚಿದ ಮಾತೆಯರು

04/11/2024, 18:43

ಬಂಟ್ವಾಳ(reporterkarnataka.com): ಸೀತಾರಾಮ ನಗರದ ಅಶ್ವಥಡಿ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಮಾತೆಯರು ಬೆಳಕಿನ ಮರಕ್ಕೆ ಸಾಮೂಹಿಕವಾಗಿ ನೂರಾರು ಹಣತೆಗಳನ್ನು ಹಚ್ಚುವ ಮೂಲಕ ದೀಪಾವಳಿ ಉತ್ಸವ ಆಚರಿಸಲಾಯಿತು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಮಧುರಾ ಕಲ್ಲಡ್ಕ ದೀಪಾವಳಿ‌ ಉತ್ಸವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ರಾಜ್ಯವಾಳಿದ ನೆನಪಿನ ಸಂಭ್ರಮದ ಆಚರಣೆಯಾಗಿದೆ. ಬೆಳಕಿನ ಹಬ್ಬ ಮನಸ್ಸಿನ ಕತ್ತಲೆಯನ್ನು‌ ಓಡಿಸಿ ಸುಜ್ಞಾನ ಬೆಳಕು ನೀಡಲಿ.ಸಮಾಜದಲ್ಲಿ‌ ಸಾಮರಸ್ಯ ಜಾಗೃತಗೊಳ್ಳಲಿ ಎಂದು ದೀಪಾವಳಿ ಹಬ್ಬದ ಮಹತ್ವವನ್ನು ತಿಳಿಸಿದರು.
ಅಶೋಕ್ ಕುಮಾರ್ ಬರಿಮಾರು ಪೊಳಲಿ ಶೀನಪ್ಪ ಹೆಗಡೆ ವಿರಚಿತ ತುಳುವಾಲ ಬಲಿಯೇಂದ್ರ ತುಳುಪಾಡ್ದನ ವಾಚನ ಮಾಡಿದರು.
ಅಭಾಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ ತುಳುನಾಡಿನ ಹಬ್ಬಗಳ ಬಗ್ಗೆ ತಿಳಿಸಿದರು. ಮಾಜಿ ಗ್ರಾಮ ಪಂಚಾಯತ್ ಸದಸ್ಯ ವಂದಿಸಿದರು. ನಾರಾಯಣ ಎಂ.ಪಿ.,ರಾಘವ ಏಣಾಜೆ,ಭಾರತಿ ಪೆರಾಜೆ,ಗಿರಿಜಾ ಅಶ್ವತ್ಥಡಿ, ಶಶಿಕಲಾ ಮಾಧವ,ವಿಟ್ಲ ಮೈತ್ರೇಯಿ ಗುರುಕುಲದ ಜಯಂತಿ ಮಾತಾಜಿ,ಭುಜಂಗ ಮಾಣಿ,ಹೊನ್ನಪ್ಪ ಸಾಲ್ಯಾನ್,ಸದಾಶಿವ‌ ಆಚಾರ್ ಮದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು