5:57 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಸಾರ್ವಜನಿಕ ದೀಪಾವಳಿ‌ ಉತ್ಸವ: ಬೆಳಕಿನ ಮರಕ್ಕೆ ಸಾಮೂಹಿಕವಾಗಿ ಹಣತೆ ಹಚ್ಚಿದ ಮಾತೆಯರು

04/11/2024, 18:43

ಬಂಟ್ವಾಳ(reporterkarnataka.com): ಸೀತಾರಾಮ ನಗರದ ಅಶ್ವಥಡಿ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಮಾತೆಯರು ಬೆಳಕಿನ ಮರಕ್ಕೆ ಸಾಮೂಹಿಕವಾಗಿ ನೂರಾರು ಹಣತೆಗಳನ್ನು ಹಚ್ಚುವ ಮೂಲಕ ದೀಪಾವಳಿ ಉತ್ಸವ ಆಚರಿಸಲಾಯಿತು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಮಧುರಾ ಕಲ್ಲಡ್ಕ ದೀಪಾವಳಿ‌ ಉತ್ಸವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ರಾಜ್ಯವಾಳಿದ ನೆನಪಿನ ಸಂಭ್ರಮದ ಆಚರಣೆಯಾಗಿದೆ. ಬೆಳಕಿನ ಹಬ್ಬ ಮನಸ್ಸಿನ ಕತ್ತಲೆಯನ್ನು‌ ಓಡಿಸಿ ಸುಜ್ಞಾನ ಬೆಳಕು ನೀಡಲಿ.ಸಮಾಜದಲ್ಲಿ‌ ಸಾಮರಸ್ಯ ಜಾಗೃತಗೊಳ್ಳಲಿ ಎಂದು ದೀಪಾವಳಿ ಹಬ್ಬದ ಮಹತ್ವವನ್ನು ತಿಳಿಸಿದರು.
ಅಶೋಕ್ ಕುಮಾರ್ ಬರಿಮಾರು ಪೊಳಲಿ ಶೀನಪ್ಪ ಹೆಗಡೆ ವಿರಚಿತ ತುಳುವಾಲ ಬಲಿಯೇಂದ್ರ ತುಳುಪಾಡ್ದನ ವಾಚನ ಮಾಡಿದರು.
ಅಭಾಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ ತುಳುನಾಡಿನ ಹಬ್ಬಗಳ ಬಗ್ಗೆ ತಿಳಿಸಿದರು. ಮಾಜಿ ಗ್ರಾಮ ಪಂಚಾಯತ್ ಸದಸ್ಯ ವಂದಿಸಿದರು. ನಾರಾಯಣ ಎಂ.ಪಿ.,ರಾಘವ ಏಣಾಜೆ,ಭಾರತಿ ಪೆರಾಜೆ,ಗಿರಿಜಾ ಅಶ್ವತ್ಥಡಿ, ಶಶಿಕಲಾ ಮಾಧವ,ವಿಟ್ಲ ಮೈತ್ರೇಯಿ ಗುರುಕುಲದ ಜಯಂತಿ ಮಾತಾಜಿ,ಭುಜಂಗ ಮಾಣಿ,ಹೊನ್ನಪ್ಪ ಸಾಲ್ಯಾನ್,ಸದಾಶಿವ‌ ಆಚಾರ್ ಮದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು