12:36 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ

15/10/2021, 20:05

ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ  ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ.


ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ
ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ.

ದಸರಾ ಪಿಲಿನಲಿಕೆ: ಸರಕಾರದ ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಇರುವುದಿಲ್ಲ.  ಆದುದರಿಂದ ಮೆರವಣಿಗೆಯಲ್ಲಿ ವರ್ಷಂಪ್ರತಿ ದೇವಿಗೆ ಹುಲಿನರ್ತನ ಮೂಲಕ‌ ಸೇವೆ ನೀಡುವ ತಂಡಗಳಿಗೆ ಇಂದು ಮಧ್ಯಾಹ್ನ 3.30ರಿಂದ 7ರವರೆಗೆ ದಸರಾ ಪಿಲಿನಲಿಕೆ ಪ್ರದರ್ಶನ ನೀಡಿದವು.

ಕ್ಷೇತ್ರದ ಸಂತೋಷಿ ಕಲಾ ಮಂಟಪದ ಎದುರು ಹಾಕಿರುವ ಬೃಹತ್ ವೇದಿಕೆಯಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು