12:48 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ

15/10/2021, 20:05

ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ  ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ.


ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ
ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ.

ದಸರಾ ಪಿಲಿನಲಿಕೆ: ಸರಕಾರದ ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಇರುವುದಿಲ್ಲ.  ಆದುದರಿಂದ ಮೆರವಣಿಗೆಯಲ್ಲಿ ವರ್ಷಂಪ್ರತಿ ದೇವಿಗೆ ಹುಲಿನರ್ತನ ಮೂಲಕ‌ ಸೇವೆ ನೀಡುವ ತಂಡಗಳಿಗೆ ಇಂದು ಮಧ್ಯಾಹ್ನ 3.30ರಿಂದ 7ರವರೆಗೆ ದಸರಾ ಪಿಲಿನಲಿಕೆ ಪ್ರದರ್ಶನ ನೀಡಿದವು.

ಕ್ಷೇತ್ರದ ಸಂತೋಷಿ ಕಲಾ ಮಂಟಪದ ಎದುರು ಹಾಕಿರುವ ಬೃಹತ್ ವೇದಿಕೆಯಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು