2:28 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ

15/10/2021, 20:05

ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ  ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ.


ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ
ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ.

ದಸರಾ ಪಿಲಿನಲಿಕೆ: ಸರಕಾರದ ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಇರುವುದಿಲ್ಲ.  ಆದುದರಿಂದ ಮೆರವಣಿಗೆಯಲ್ಲಿ ವರ್ಷಂಪ್ರತಿ ದೇವಿಗೆ ಹುಲಿನರ್ತನ ಮೂಲಕ‌ ಸೇವೆ ನೀಡುವ ತಂಡಗಳಿಗೆ ಇಂದು ಮಧ್ಯಾಹ್ನ 3.30ರಿಂದ 7ರವರೆಗೆ ದಸರಾ ಪಿಲಿನಲಿಕೆ ಪ್ರದರ್ಶನ ನೀಡಿದವು.

ಕ್ಷೇತ್ರದ ಸಂತೋಷಿ ಕಲಾ ಮಂಟಪದ ಎದುರು ಹಾಕಿರುವ ಬೃಹತ್ ವೇದಿಕೆಯಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು