8:37 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸತತ ಮಳೆ: ಮನೆ ಗೋಡೆ ಕುಸಿದು ಯುವಕ ಸ್ಥಳದಲ್ಲೇ ದಾರುಣ ಸಾವು

28/07/2023, 17:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸತತವಾಗಿ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಯುವಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಸಮೀಪ ನಡೆದಿದೆ.
ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ. ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಯುವಕನ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ಘಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ನಡೆಸಿದ್ದಾರೆ.ಅಥಣಿ ಶಾಸಕರ ಪರವಾಗಿ ಮುಖಂಡ‌ ಚಿದಾನಂದ ಸವದಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು