7:21 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಶಾಲಾ ಆವರಣದಲ್ಲಿ ಕಾಳಿಂಗ ಸರ್ಪ ಸೆರೆ: ಉರಗ ಪ್ರೇಮಿ ಬಣಕಲ್ ಆರೀಫ್ ಅವರಿಂದ ತಾಸಿನ‌ ಕಾರ್ಯಾಚರಣೆ; ನೋಡಲು ಜನಜಾತ್ರೆ!

22/09/2024, 00:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಒಳಗೆ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಜನರು ಭಯಭೀತರಾದರು.


ಶುಕ್ರವಾರ ಸಂಜೆ ಶಾಲೆ ಬಿಟ್ಟ ನಂತರ ಕಾಳಿಂಗ ಸರ್ಪ ಶಾಲೆಯ ಶೌಚಾಲಯ ಬಳಿ ಅಡಗಿದ್ದನ್ನು ಸಾರ್ವಜನಿಕರು ನೋಡಿ ಉರಗ ಪ್ರೇಮಿ ಬಣಕಲ್ ಮೊಹಮ್ಮದ್ ಆರೀಫ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಬಂದ ಸ್ನೇಕ್ ಆರೀಫ್ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ 15 ಅಡಿ ಉದ್ದ ಕಾಳಿಂಗ ಸರ್ಪ ಸೆರೆ ಹಿಡಿದರು. ಶಾಲೆಯ ಮಕ್ಕಳಿದ್ದ ಸಮಯದಲ್ಲಿ ಕಾಳಿಂಗ ಸರ್ಪ ಯಾರಿಗೂ ಕಾಣಿಸದ ಕಾರಣ ದೊಡ್ಡ ಅಪಾಯ ಸಂಭವಿಸುವುದು ತಪ್ಪಿದಂತಾಗಿದೆ. ಕಾಳಿಂಗ ಸರ್ಪವನ್ನು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿ ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆ ವೇಳೆ ನೂರಾರು ಮಂದಿ ಜಮಾಯಿಸಿ ಕಾಳಿಂಗ ಸರ್ಪವನ್ನು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು