5:01 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಎಸ್ ಸಿಐ ಇಂಟರ್ ಲೀಜನ್ ರಿಪಬ್ಲಿಕ್ ಡೇ ಕ್ರಿಕೆಟ್ ಟೂರ್ನಮೆಂಟ್ : ಕಪ್ ಗೆದ್ದ ಮಂಗಳೂರು ಲೀಜನ್ 

29/01/2022, 08:13

ಉಡುಪಿ(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್

ಮಂಗಳೂರು ಘಟಕ  ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಘಟಕದ ಆಶ್ರಯದಲ್ಲಿ ಕಟಪಾಡಿಯ ಪಲ್ಲಿಗುಡ್ಡೆ ಜೇಸಿ ಭವನದಲ್ಲಿ ನಡೆದ ಓವರ್ ಹ್ಯಾಂಡ್  ರಿಪಬ್ಲಿಕ್ ಡೇ ಇಂಟರ್ ಲೀಜನ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಮಂಗಳೂರು ಲೀಜನ್ ಕಪ್ ಗೆದ್ದುಕೊಂಡಿದೆ.

ಟೂರ್ನಮೆಂಟ್ ಉದ್ಘಾಟನೆಯನ್ನು ಎಸ್ ಸಿಐ ರಾಷ್ಟ್ರೀಯ  G& D ನಿರ್ದೇಶಕರಾದ ಚಿತ್ರ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಎಸ್ ಸಿಐ ರಾಷ್ಟ್ರೀಯ G&D ಸಹ ನಿರ್ದೇಶಕರಾದ ನವೀನ್ ಅಮೀನ್, ಕಟಪಾಡಿ ಕೆ ಆರ್ ಎಸ್ ಕ್ರಿಕೆಟ್ ಅಕಾಡೆಮಿಯ ಉದಯ ಕುಮಾರ್, ಎಸ್ ಸಿಐ ಉಡುಪಿ ಟೆಂಪಲ್ ಸಿಟಿ ಘಟಕ ಅಧ್ಯಕ್ಷ  ಎನ್.ಜಿ. ಸುಕುಮಾರ್, ಎಸ್ ಸಿಐ ಮಂಗಳೂರು ಘಟಕ ಅಧ್ಯಕ್ಷ ಜಿ. ಕೆ. ಹರಿಪ್ರಸಾದ ರೈ,ಕಾರಮೊಗರು ಗುತ್ತು, ಕಾರ್ಯಕ್ರಮದಲ್ಲಿ ನಿರ್ದೇಶಕರಾದ ರವಿರಾಜ್ ಮತ್ತು ಸುಶೀಲ್ ಬೋಲಾರ್ ಮುಂತಾದವರ ಉಪಸ್ಥಿತರಿದ್ದರು.


ಕ್ರಿಕೆಟ್ ಪಂದ್ಯಾಟದಲ್ಲಿ  ಶಾಲಿನಿ ಸುವರ್ಣ ಪ್ಲೇವಿ ಡಿಮೆಲ್ಲೋ, ನಿರ್ಮಲ ಪ್ರಮೋದ್, ನಟರಾಜ್ ಬಿ., ಮಂಜು, ಸುಬ್ರಮಣ್ಯ ಕಟೀಲ್, ಲತಾ ಕಲ್ಲಡ್ಕ, ಪ್ರಭಾಕರ, ಪ್ರಸಾದ್, ಅಶೋಕ ಎಂ. ಕೆ.,ಸುರೇಶ್, ಹೀರಾಚಂದ್ರ ಗುರುಪ್ರಸಾದ್, ಸದಾನಂದ ಶೆಟ್ಟಿ, ರತನ್, ಶ್ರೇಯಸ್, ಮಂಜುನಾಥ್, ಉಷಾ ಶೆಟ್ಟಿ, ಲತಾ ಕರ್ಕೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು