1:47 AM Monday18 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಎಸ್ ಸಿಐ ಇಂಟರ್ ಲೀಜನ್ ರಿಪಬ್ಲಿಕ್ ಡೇ ಕ್ರಿಕೆಟ್ ಟೂರ್ನಮೆಂಟ್ : ಕಪ್ ಗೆದ್ದ ಮಂಗಳೂರು ಲೀಜನ್ 

29/01/2022, 08:13

ಉಡುಪಿ(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್

ಮಂಗಳೂರು ಘಟಕ  ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಘಟಕದ ಆಶ್ರಯದಲ್ಲಿ ಕಟಪಾಡಿಯ ಪಲ್ಲಿಗುಡ್ಡೆ ಜೇಸಿ ಭವನದಲ್ಲಿ ನಡೆದ ಓವರ್ ಹ್ಯಾಂಡ್  ರಿಪಬ್ಲಿಕ್ ಡೇ ಇಂಟರ್ ಲೀಜನ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಮಂಗಳೂರು ಲೀಜನ್ ಕಪ್ ಗೆದ್ದುಕೊಂಡಿದೆ.

ಟೂರ್ನಮೆಂಟ್ ಉದ್ಘಾಟನೆಯನ್ನು ಎಸ್ ಸಿಐ ರಾಷ್ಟ್ರೀಯ  G& D ನಿರ್ದೇಶಕರಾದ ಚಿತ್ರ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಎಸ್ ಸಿಐ ರಾಷ್ಟ್ರೀಯ G&D ಸಹ ನಿರ್ದೇಶಕರಾದ ನವೀನ್ ಅಮೀನ್, ಕಟಪಾಡಿ ಕೆ ಆರ್ ಎಸ್ ಕ್ರಿಕೆಟ್ ಅಕಾಡೆಮಿಯ ಉದಯ ಕುಮಾರ್, ಎಸ್ ಸಿಐ ಉಡುಪಿ ಟೆಂಪಲ್ ಸಿಟಿ ಘಟಕ ಅಧ್ಯಕ್ಷ  ಎನ್.ಜಿ. ಸುಕುಮಾರ್, ಎಸ್ ಸಿಐ ಮಂಗಳೂರು ಘಟಕ ಅಧ್ಯಕ್ಷ ಜಿ. ಕೆ. ಹರಿಪ್ರಸಾದ ರೈ,ಕಾರಮೊಗರು ಗುತ್ತು, ಕಾರ್ಯಕ್ರಮದಲ್ಲಿ ನಿರ್ದೇಶಕರಾದ ರವಿರಾಜ್ ಮತ್ತು ಸುಶೀಲ್ ಬೋಲಾರ್ ಮುಂತಾದವರ ಉಪಸ್ಥಿತರಿದ್ದರು.


ಕ್ರಿಕೆಟ್ ಪಂದ್ಯಾಟದಲ್ಲಿ  ಶಾಲಿನಿ ಸುವರ್ಣ ಪ್ಲೇವಿ ಡಿಮೆಲ್ಲೋ, ನಿರ್ಮಲ ಪ್ರಮೋದ್, ನಟರಾಜ್ ಬಿ., ಮಂಜು, ಸುಬ್ರಮಣ್ಯ ಕಟೀಲ್, ಲತಾ ಕಲ್ಲಡ್ಕ, ಪ್ರಭಾಕರ, ಪ್ರಸಾದ್, ಅಶೋಕ ಎಂ. ಕೆ.,ಸುರೇಶ್, ಹೀರಾಚಂದ್ರ ಗುರುಪ್ರಸಾದ್, ಸದಾನಂದ ಶೆಟ್ಟಿ, ರತನ್, ಶ್ರೇಯಸ್, ಮಂಜುನಾಥ್, ಉಷಾ ಶೆಟ್ಟಿ, ಲತಾ ಕರ್ಕೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು