7:09 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಎಸ್ ಸಿಐ ಇಂಟರ್ ಲೀಜನ್ ರಿಪಬ್ಲಿಕ್ ಡೇ ಕ್ರಿಕೆಟ್ ಟೂರ್ನಮೆಂಟ್ : ಕಪ್ ಗೆದ್ದ ಮಂಗಳೂರು ಲೀಜನ್ 

29/01/2022, 08:13

ಉಡುಪಿ(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್

ಮಂಗಳೂರು ಘಟಕ  ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಘಟಕದ ಆಶ್ರಯದಲ್ಲಿ ಕಟಪಾಡಿಯ ಪಲ್ಲಿಗುಡ್ಡೆ ಜೇಸಿ ಭವನದಲ್ಲಿ ನಡೆದ ಓವರ್ ಹ್ಯಾಂಡ್  ರಿಪಬ್ಲಿಕ್ ಡೇ ಇಂಟರ್ ಲೀಜನ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಮಂಗಳೂರು ಲೀಜನ್ ಕಪ್ ಗೆದ್ದುಕೊಂಡಿದೆ.

ಟೂರ್ನಮೆಂಟ್ ಉದ್ಘಾಟನೆಯನ್ನು ಎಸ್ ಸಿಐ ರಾಷ್ಟ್ರೀಯ  G& D ನಿರ್ದೇಶಕರಾದ ಚಿತ್ರ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಎಸ್ ಸಿಐ ರಾಷ್ಟ್ರೀಯ G&D ಸಹ ನಿರ್ದೇಶಕರಾದ ನವೀನ್ ಅಮೀನ್, ಕಟಪಾಡಿ ಕೆ ಆರ್ ಎಸ್ ಕ್ರಿಕೆಟ್ ಅಕಾಡೆಮಿಯ ಉದಯ ಕುಮಾರ್, ಎಸ್ ಸಿಐ ಉಡುಪಿ ಟೆಂಪಲ್ ಸಿಟಿ ಘಟಕ ಅಧ್ಯಕ್ಷ  ಎನ್.ಜಿ. ಸುಕುಮಾರ್, ಎಸ್ ಸಿಐ ಮಂಗಳೂರು ಘಟಕ ಅಧ್ಯಕ್ಷ ಜಿ. ಕೆ. ಹರಿಪ್ರಸಾದ ರೈ,ಕಾರಮೊಗರು ಗುತ್ತು, ಕಾರ್ಯಕ್ರಮದಲ್ಲಿ ನಿರ್ದೇಶಕರಾದ ರವಿರಾಜ್ ಮತ್ತು ಸುಶೀಲ್ ಬೋಲಾರ್ ಮುಂತಾದವರ ಉಪಸ್ಥಿತರಿದ್ದರು.


ಕ್ರಿಕೆಟ್ ಪಂದ್ಯಾಟದಲ್ಲಿ  ಶಾಲಿನಿ ಸುವರ್ಣ ಪ್ಲೇವಿ ಡಿಮೆಲ್ಲೋ, ನಿರ್ಮಲ ಪ್ರಮೋದ್, ನಟರಾಜ್ ಬಿ., ಮಂಜು, ಸುಬ್ರಮಣ್ಯ ಕಟೀಲ್, ಲತಾ ಕಲ್ಲಡ್ಕ, ಪ್ರಭಾಕರ, ಪ್ರಸಾದ್, ಅಶೋಕ ಎಂ. ಕೆ.,ಸುರೇಶ್, ಹೀರಾಚಂದ್ರ ಗುರುಪ್ರಸಾದ್, ಸದಾನಂದ ಶೆಟ್ಟಿ, ರತನ್, ಶ್ರೇಯಸ್, ಮಂಜುನಾಥ್, ಉಷಾ ಶೆಟ್ಟಿ, ಲತಾ ಕರ್ಕೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು