2:17 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ಹರಿಪ್ರಸಾದ್ ರೈ ಮದುವೆ ವಾರ್ಷಿಕೋತ್ಸವ: 100 ಕೆಜಿ ಅಕ್ಕಿ, ನಗದು ವಿತರಣೆ

27/12/2021, 20:56

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರಗುತ್ತು ಅವರ ಮದುವೆ ವಾರ್ಷಿಕೋತ್ಸವ ಪ್ರಯುಕ್ತ 100 ಕೆ.ಜಿ. ಅಕ್ಕಿಯನ್ನು ವಿತರಿಸಲಾಯಿತು. 

ಅಪಘಾತಕ್ಕೀಡಾಗಿ ಬೆನ್ನು lಮೂಳೆ ಮುರಿತಕ್ಕೊಳಗಾಗಿ ಕಳೆದ 17 ವರ್ಷಗಳಿಂದ ಹಾಸಿಗೆ ಹಿಡಿದಿರುವ ಉರ್ವ ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಸದಾಶಿವ ಶೆಟ್ಟಿ ಅವರ ಕುಟುಂಬದವರಿಗೆ ಒಂದು ತಿಂಗಳ ಅಕ್ಕಿ ಹಾಗೂ ನಗದು, ಸುಮಾರು 700 ಕ್ಕಿಂತಲೂ ಹೆಚ್ಚು ಬೀದಿ ನಾಯಿಗಳನ್ನು ಸಾಕುತ್ತಿರುವ ಬಲ್ಲಾಳ್ ಬಾಗ್ ನ ರಜನಿ ಶೆಟ್ಟಿ, ಅಪಘಾತದಿಂದ ಕಳೆದ ಎರಡು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಗ್ರೇಸಿ ಡಿಕುನ್ಹ, ವೃದ್ಧಾಪ್ಯದಿಂದ ಮನೆಯಲ್ಲಿರುವ ಮೊಂತು ಕುಟುಂಬಕ್ಕೆ ಹಾಗೂ 10 ಕುಟುಂಬದವರಿಗೆ ಅಕ್ಕಿಯನ್ನು ವಿತರಿಸಲಾಯಿತು. ಘಟಕದ ಪ್ರಥಮ ಮಹಿಳೆ ದಿವ್ಯ ಹೆಚ್.ಪಿ. ರೈ, ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ, ಕೋಶಾಧಿಕಾರಿ ರಂಜಿತ್ ಶೆಟ್ಟಿ, ಸದಶನಂದ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು