4:45 AM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ಹರಿಪ್ರಸಾದ್ ರೈ ಮದುವೆ ವಾರ್ಷಿಕೋತ್ಸವ: 100 ಕೆಜಿ ಅಕ್ಕಿ, ನಗದು ವಿತರಣೆ

27/12/2021, 20:56

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರಗುತ್ತು ಅವರ ಮದುವೆ ವಾರ್ಷಿಕೋತ್ಸವ ಪ್ರಯುಕ್ತ 100 ಕೆ.ಜಿ. ಅಕ್ಕಿಯನ್ನು ವಿತರಿಸಲಾಯಿತು. 

ಅಪಘಾತಕ್ಕೀಡಾಗಿ ಬೆನ್ನು lಮೂಳೆ ಮುರಿತಕ್ಕೊಳಗಾಗಿ ಕಳೆದ 17 ವರ್ಷಗಳಿಂದ ಹಾಸಿಗೆ ಹಿಡಿದಿರುವ ಉರ್ವ ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಸದಾಶಿವ ಶೆಟ್ಟಿ ಅವರ ಕುಟುಂಬದವರಿಗೆ ಒಂದು ತಿಂಗಳ ಅಕ್ಕಿ ಹಾಗೂ ನಗದು, ಸುಮಾರು 700 ಕ್ಕಿಂತಲೂ ಹೆಚ್ಚು ಬೀದಿ ನಾಯಿಗಳನ್ನು ಸಾಕುತ್ತಿರುವ ಬಲ್ಲಾಳ್ ಬಾಗ್ ನ ರಜನಿ ಶೆಟ್ಟಿ, ಅಪಘಾತದಿಂದ ಕಳೆದ ಎರಡು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಗ್ರೇಸಿ ಡಿಕುನ್ಹ, ವೃದ್ಧಾಪ್ಯದಿಂದ ಮನೆಯಲ್ಲಿರುವ ಮೊಂತು ಕುಟುಂಬಕ್ಕೆ ಹಾಗೂ 10 ಕುಟುಂಬದವರಿಗೆ ಅಕ್ಕಿಯನ್ನು ವಿತರಿಸಲಾಯಿತು. ಘಟಕದ ಪ್ರಥಮ ಮಹಿಳೆ ದಿವ್ಯ ಹೆಚ್.ಪಿ. ರೈ, ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ, ಕೋಶಾಧಿಕಾರಿ ರಂಜಿತ್ ಶೆಟ್ಟಿ, ಸದಶನಂದ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು