9:45 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸ್ಕೂಟರ್ ನಲ್ಲಿ ಡ್ರಗ್ಸ್ ಮಾರಾಟ: 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶ; ಓರ್ವನ ಬಂಧನ

05/08/2022, 20:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಠಾಣಾ ವ್ಯಾಪ್ತಿಯ ವಳಗೆರನಹಳ್ಳಿಗೆ ಹೋಗುವ ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಂದ ಸುಮಾರು 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ ಮಧ್ಯಾಹ್ನ ಖಚಿತ ಮಾಹಿತಿಯ ಮೇರೆಗೆ ಅಕ್ರಮವಾಗಿ ಗಾಂಜವನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕೋಲಾರ ನಗರದ ಟವರ್‌ ವಾಸಿಯಾದ ನೂರ್‌ಪಾಷ  (50 ) ಎಂಬಾತನನ್ನು ಬಂಧಿಸಿ 21 ಕೆಜಿ ತೂಕದ ಸುಮಾರು 10. 50 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡು ಶ್ರೀನಿವಾಸಪರ ಠಾಣೆಯಲ್ಲಿ ಎನ್‌ಪಿಎಸ್ ಕಾಯ್ದೆ ಅಡಿಯಲ್ಲಿ ಪೊಲೀಸ್ ನಿರೀಕ್ಷಕ ಜಿ.ಸಿ.ನಾರಾಯಣಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ . ಈ ದಾಳಿಯನ್ನು ಜಿಲ್ಲಾ ರಕ್ಷಾಣಧಿಕಾರಿಗಳ ಡಿ.ದೇವರಾಜ್ , ಪೊಲೀಸ್ ಅಧೀಕ್ಷಕ ಸಚಿನ್ ಪಿ . ಘೋರ್ಪಡೆ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಪಿ.ಮುರಳಿಧರ್ ಮುಂದಾಳತ್ವದಲ್ಲಿ ಅಪರಾದ ವಿಭಾಗದ ಎಎಸ್‌ಐ ಅಮೀದ್‌ಖಾನ್ ಹಾಗೂ ಸಿಬ್ಬಂದಿಗಳಾದ ರಾಮಚಂದ್ರ , ಮಂಜುನಾಥ್ , ಸುರೇಶ್ , ವೆಂಕಟಾಚಲಪತಿ , ಷಫೀವುಲ್ಲಾ , ಸಂದೀಪ್ , ರಿಜ್ವಾನ್ , ಸುಬಾನ್ ಆರೋಪಿಯನ್ನು ಬಂಧಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು .

 

ಇತ್ತೀಚಿನ ಸುದ್ದಿ

ಜಾಹೀರಾತು