7:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸ್ಕಾರ್ಫ್-ಕೇಸರಿ‌ ಶಲ್ಯ ವಿವಾದ‌: ಕಾಲೇಜು ಆವರಣದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಹೊಡೆದಾಟ

12/01/2022, 09:26

ಚಿಕ್ಕಮಗಳೂರು(reporterkarnataka.com): ಜಿಲ್ಲೆಯ ಕೊಪ್ಪದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ಹಾಗೂ ಕೇಸರಿ‌ ಶಲ್ಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದೆ.‌ 

ಕೆಲವರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಕಾರ್ಫ್ ಹಾಗೂ ಕೇಸರಿ ಶಲ್ಯಕ್ಕೆ ಸಂಬಂಧಿಸಿದಂತೆ ಕೊಪ್ಪದ ಪದವಿ ಕಾಲೇಜಿನಲ್ಲಿ ವಿವಾದ ಆರಂಭಗೊಂಡಿತ್ತು. 

ಅಲ್ಲಿ ಶಾಸಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ವಿವಾದ ಅಂತ್ಯ ಕಾಣುತ್ತಿದ್ದಂತೆ ಪಿಯು ಕಾಲೇಜಿನಲ್ಲಿ‌‌ ಆರಂಭಗೊಂಡಿದೆ. ಅದು ಒಂದು ಹಂತಕ್ಕೆ ಮುಂದಕ್ಕೆ ಹೋಗಿದೆ. ಎರಡು ಗುಂಪುಗಳ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಕಾಲೇಜಿನ ಆವರಣದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯೂ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಈ ವಿವಾದದ ಆರಂಭದಲ್ಲಿಯೇ ಇತ್ಯರ್ಥಗೊಳಿಸುವಲ್ಲಿ‌ ಕಾಲೇಜು ಆಡಳಿತ ಮಂಡಳಿ ಮುಂದಾಗಬೇಕಿತ್ತು. ಪ್ರಾಚಾರ್ಯ ಹಾಗೂ ಆಡಳಿತ ಮಂಡಳಿ ಬೇಜಾವ್ದಾರಿಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು