10:10 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

SDPI | ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವುಗೊಳಿಸಲು ಆಗ್ರಹಿ ಎಸ್‌ಡಿಪಿಐ ಧರಣಿ: ಕ್ರೈಸ್ತ ಧರ್ಮಗುರು ಫಾ. ಜೆರಾಲ್ಡ್ ಸಿಕ್ವೇರಾ ಚಾಲನೆ

26/02/2025, 15:24

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿವಾದಿತ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವುಗೊಳಿಸಲು ಆಗ್ರಹಿಸಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಳಿ ಧರಣಿ ಸತ್ಯಾಗ್ರಹದ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಮುಂದುವರಿಸಿದೆ.
ನ್ಯಾಯವಾದಿಗಳು ಹಾಗೂ ಕ್ರೈಸ್ತ ಧರ್ಮ ಗುರುಗಳಾದ ಜೆರಾಲ್ಡ್ ಸಿಕ್ವೇರಾ ಅವರು ಬ್ಯಾಂಡ್ ಬಾರಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು.
ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮುಖ್ಯ ಭಾಷಣಗೈದರು.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ಆಲ್ಫೋನ್ಸ್ ಫ್ರಾಂಕೋ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹಾಗೂ ಇತರ ಜಿಲ್ಲಾ ನಾಯಕರು, ಕಾರ್ಯಕರ್ತರು, ಹಲವು ಸಾಮಾಜಿಕ ಹೋರಾಟಗಾರರು, ನಿತ್ಯ ಸವಾರ ವಾಹನ ಚಾಲಕ ಮಾಲಕರು ಸಹಿತ ಹಲವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು